ಪ್ರಯಾಣಿಕರ ಮಾಹಿತಿ ಕೇಳಿದ ಪ್ರಧಾನಮಂತ್ರಿ ಕಾರ್ಯಾಲಯ

ಏರ್‌ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರ ಮಾಹಿತಿ ನೀಡುವಂತೆ ಅಹಮದಬಾದ್‌ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಪ್ರಧಾನಮಂತ್ರಿ ಕಾರ್ಯಾಲಯ ಕೇಳಿದೆ. 

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಘಟನೆ ಬಗ್ಗೆ ಅವಲೋಕಿಸುತ್ತಿದ್ದು, ಗುಜರಾತ್‌ ಸರ್ಕಾರಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ. 

Update: 2025-06-12 09:48 GMT

Linked news