ವಿಮಾನ ನಿಲ್ದಾಣ ರಶ್​ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ... ... Bengaluru Bandh | ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಬೆಳಗಾವಿ, ಬೆಂಗಳೂರು, ಮೈಸೂರಿನಲ್ಲಿ ಪ್ರತಿಭಟನೆ

ವಿಮಾನ ನಿಲ್ದಾಣ ರಶ್​

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕ್ಯಾಬ್ ಸೇವೆ ಇರದು ಎಂದು ಭಾವಿಸಿದ ಪ್ರಯಾಣಿಕರು ಬೆಳಗ್ಗೆ 11ರ ನಂತರ ಮತ್ತು ಮಧ್ಯಾಹ್ನದ ವಿಮಾನಗಳಿಗೆ ತೆರಳಲು ಬೆಳಗ್ಗೆ 8 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಯಾಣಿಕರಿಂದ ತುಂಬಿತ್ತು.

Update: 2025-03-22 09:51 GMT

Linked news