ಧರ್ಮಸ್ಥಳ ಪ್ರಕರಣ: ದೂರುದಾರನ ಬೆಂಬಲಕ್ಕೆ ನಿಂತ ಸ್ಥಳೀಯರು
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು 13ನೇ ಪಾಯಿಂಟ್ನಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ನಡುವೆಯೇ ದೂರುದಾರನ ಪರ ಆರು ಮಂದಿ ಸ್ಥಳೀಯರು ಬೆಂಬಲಕ್ಕೆ ಬಂದಿದ್ದು, ಶವಗಳನ್ನು ಹೂತು ಹಾಕಿದ್ದನ್ನು ನಾವು ನೋಡಿದ್ದೇವೆ ಎಂದು ಹೇಳಿಕೆ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ.
Update: 2025-08-06 06:49 GMT