ಎಫ್ಎಸ್ಎಲ್ ವರದಿ ಬಂದ ನಂತರ ತನಿಖೆ ಆರಂಭ
ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ದೊರೆತಿರುವ ಮೂಳೆಗಳು ಹಾಗೂ ಅಸ್ಥಿಪಂಜರದ ಎಫ್ಎಸ್ಎಲ್ ವರದಿ ಬಂದ ನಂತರ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸದನಕ್ಕೆ ಉತ್ತರ ನೀಡಿದರು.
Update: 2025-08-18 10:28 GMT
ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ದೊರೆತಿರುವ ಮೂಳೆಗಳು ಹಾಗೂ ಅಸ್ಥಿಪಂಜರದ ಎಫ್ಎಸ್ಎಲ್ ವರದಿ ಬಂದ ನಂತರ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸದನಕ್ಕೆ ಉತ್ತರ ನೀಡಿದರು.