ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹೆಚ್ಚುವರಿ... ... Federal Karnataka Live: ತಿರುಪತಿಯಲ್ಲಿ ಕಾಲ್ತುಳಿತ ; ಮೃತಪಟ್ಟವರಿಗೆ 25 ಲಕ್ಷ ರೂಪಾಯಿ ಪರಿಹಾರ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಗುರುವಾರ ಮುಂಜಾನೆ ತಿರುಪತಿಯ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ  ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದರು. 

Update: 2025-01-09 05:22 GMT

Linked news