ಪೊಲೀಸ್‌ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಲಾಗಿದೆ: ಬಿ.ವೈ. ವಿಜಯೇಂದ್ರ ಆಕ್ರೋಶ

 

ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿದ ದುರಂತ ನಡೆದು ಎಪ್ಐಆರ್ ದಾಖಲಾದ ನಂತರ ಸಿಎಂ ಸಿದ್ದರಾಮಯ್ಯ ಜಾಗೃತರಾಗಿದ್ದಾರೆ. ರಾಜ್ಯ ಹೈಕೋರ್ಟ್ ಚಾಟಿ ಬೀಸಿದ ಬಳಿಕ ತರಾತುರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ತಮ್ಮ ಹುಳಕನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Update: 2025-06-06 06:06 GMT

Linked news