ವೈಜ್ಞಾನಿಕ, ತಾಂತ್ರಿಕ ಸ್ಥಾವರಗಳ ಭದ್ರತೆ ಪರಿಶೀಲಿಸಿದ ಸಚಿವ ಜಿತೇಂದ್ರ ಸಿಂಗ್

ದೇಶಾದ್ಯಂತ ವೈಜ್ಞಾನಿಕ ಮತ್ತು ತಾಂತ್ರಿಕ ಸ್ಥಾವರಗಳ ಭದ್ರತೆಗೆ ಸಂಬಂಧಿಸಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಹಿರಿಯ ಅಧಿಕಾರಿಗಳು ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.

ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಸಂಘರ್ಷ ತಾರಕಕ್ಕೇರಿರುವ ಕಾರಣ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಬೇಕು. ಸಂಭವನೀಯ ದಾಳಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಚರ್ಚೆ ನಡೆಸಿದ್ದಾರೆ.

Update: 2025-05-10 04:20 GMT

Linked news