ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಮಂಡನೆ; ಕಾಂತರಾಜು ಸ್ವಾಗತ

ಸಚಿವ ಸಂಪುಟದ ಮುಂದೆ ಮಂಡನೆಯಾಗುತ್ತಿರುವುದು ಜಾತಿಗಣತಿಯಲ್ಲ. ಅದನ್ನು ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಎಂದು ಕರೆದಿದ್ದೇವೆ. ಸಮೀಕ್ಷೆಯಲ್ಲಿ ಬಳಸಲಾದ 54ಅಂಶಗಳಲ್ಲಿ ಜಾತಿಯೂ ಒಂದು. ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರೂ ಆಗಿರುವ ಸಮೀಕ್ಷೆ ನಡೆಸಿದ ಎಚ್‌.ಕಾಂತರಾಜು ತಿಳಿಸಿದ್ದಾರೆ.

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ವರದಿ ಮಾಹಿತಿ ಸೋರಿಕೆ ಕುರಿತಂತೆ ಏನನ್ನೂ ಹೇಳುವುದಿಲ್ಲ. ವರದಿ ತೆರದ ಬಳಿಕ ವಸ್ತುಸ್ಥಿತಿ ತಿಳಿಯಲಿದೆ ಎಂದು ಹೇಳಿದ್ದಾರೆ. 

Update: 2025-04-11 07:24 GMT

Linked news