ಸಿಎಂಗೆ ಸಂಕಷ್ಟ ಬಂದಾಗ ಜಾತಿಗಣತಿ ನೆನಪಿಗೆ ಬರುತ್ತೆ

ರಾಜ್ಯದಲ್ಲಿ ಆಡಳಿತ ಹಳಿತಪ್ಪಿದೆ. ಸರ್ಕಾರ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದು, ಸಿಎಂ ಕುರ್ಚಿ ಅಲುಗಾಡುತ್ತಿದೆ. ಮುಖ್ಯಮಂತ್ರಿ ಅವರಿಗೆ ಸಂಕಷ್ಟ ಎದುರಾದಾಗಲೆಲ್ಲಾ ಜಾತಿಗಣತಿ ನೆನಪಿಗೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

Update: 2025-04-11 07:53 GMT

Linked news