ಬಸ್‌ಗೆ ಕಾದು, ಸುಸ್ತಾಗಿ ನಿಲ್ದಾಣದಲ್ಲಿಯೇ ನಿದ್ರೆಗೆ ಜಾರಿದ ಪ್ರಯಾಣಿಕರು

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ವಿವಿಧ ಊರುಗಳಿಗೆ ತೆರಳಲು ಬಂದಿದ್ದ ಪ್ರಯಾಣಿಕರು ಬಸ್‌ಗೆ ಕಾದು ಸುಸ್ತಾಗಿ ಕೊಪ್ಪಳ ಬಸ್‌ ನಿಲ್ದಾಣದಲ್ಲಿಯೇ ನಿದ್ರೆಗೆ ಜಾರಿದ್ದಾರೆ. ಮುಷ್ಕರದ ಹಿನ್ನೆಲೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು ಸರ್ಕಾರ ಶೀಘ್ರವೇ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.  

Update: 2025-08-05 06:31 GMT

Linked news