ಆಘಾತಕಾರಿ ಘಟನೆ : ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ... ... Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು

ಆಘಾತಕಾರಿ ಘಟನೆ : ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗ ಪ್ರತಿಕ್ರಿಯಿಸಿ , "ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾಗಿರುವ ಪ್ರಾಣಹಾನಿ ಅತ್ಯಂತ ದುಃಖಕರ ಮತ್ತು ಆಘಾತಕಾಗಿ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವಿದೆ. ಅಗಲಿದ ಆತ್ಮಗಳಿಗೆ ಮೋಕ್ಷ ಸಿಗಲಿ. ದುಃಖಿತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಅದೇ ರೀತಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ರಾಮನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

Update: 2025-02-16 04:15 GMT

Linked news