ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರಿಂದ ಗಲಾಟೆಮಂಗಳೂರಿನ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ

ಮಂಗಳೂರಿನ ಮತಗಟ್ಟೆಯೊಂದರ ಬಳಿ ಬಿಜೆಪಿ ಕಾರ್ಯಕರ್ತರಿಂದ ರಂಪಾಟ ನಡೆಯಿತು. ಈ ವೇಳೆ, ಪೊಲೀಸ್ ಅಧಿಕಾರಿಯನ್ನು ಬಿಜೆಪಿ ಕಾರ್ಯಕರ್ತರು ತಳ್ಳಾಡಿದರು‌. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಓಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಿ ಹೊರ ಬಂದಾಗ ಈ ಘಟನೆ ನಡೆಯಿತು.

Update: 2024-04-26 04:06 GMT

Linked news