ಮತದಾನ ಮಾಡುವುದು ಎಲ್ಲರ ಆದ್ಯ ಕರ್ತವ್ಯ, ಎಲ್ಲರೂ ತಪ್ಪದೇ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಮತದಾನ ಮಾಡುವುದು ಎಲ್ಲರ ಆದ್ಯ ಕರ್ತವ್ಯ, ಎಲ್ಲರೂ ತಪ್ಪದೇ ಮತದಾನ ಮಾಡಬೇಕು: ಸುತ್ತೂರು ಶ್ರೀಗಳು

ಸುತ್ತೂರು ದೇಶೀಕೇಂದ್ರ ಶ್ರೀಗಳು ಸುತ್ತೂರಿನಲ್ಲಿ ಮತದಾನ ಮಾಡಿದರು. ಆ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ʻʻವರುಣ ವಿಧಾನಸಭಾ ವ್ಯಾಪ್ತಿಗೆ ಬರುವ ಸುತ್ತೂರು ಲೋಕಸಭಗೆ ಚುನಾವಣೆ ನಡೆಯುತ್ತಿದೆ. ಐದು ವರ್ಷಗಳಿಗೊಮ್ಮೆ ಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವುದು ಅವರ ಆದ್ಯ ಕರ್ತವ್ಯಬಾಗಿದೆ ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕುʼʼ ಎಂದು ಹೇಳಿದರು.

Update: 2024-04-26 06:17 GMT

Linked news