ಮತಗಟ್ಟೆ ಬಳಿ ಖಾಲಿ ಚೆಂಬು ಪ್ರದರ್ಶನ ಬೆಂಗಳೂರಿನ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಮತಗಟ್ಟೆ ಬಳಿ ಖಾಲಿ ಚೆಂಬು ಪ್ರದರ್ಶನ

ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀ ನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಖಾಲಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶನ ಮಾಡಿದ್ದಾರೆ. 

ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ ಘಟಕ ಎಲ್ಲ ಮಾಧ್ಯಮಗಳಿಗೆ ಖಾಲಿ ಚೊಂಬು ಜಾಹೀರಾತು ನೀಡುವ ಮೂಲಕ ಬಿಜೆಪಿಗರನ್ನು ಕೆರಳಿಸಿತ್ತು.

Update: 2024-04-26 06:35 GMT

Linked news