ಜೆಸಿಬಿ ಮೂಲಕ ಅಗೆತ ಶುರುನೀರಿನ ಸಮಸ್ಯೆಯನ್ನು ನಿವಾರಿಸಿ,... ... Dharmasthala Mass Burial Allegation|ನೇತ್ರಾವತಿ ಸ್ನಾನಘಟ್ಟ ಪ್ರದೇಶದಲ್ಲಿ ಶವಗಳಿಗೆ ಹುಡುಕುತ್ತಿರುವ ಎಸ್‌ಐಟಿ

ಜೆಸಿಬಿ ಮೂಲಕ ಅಗೆತ ಶುರು

ನೀರಿನ ಸಮಸ್ಯೆಯನ್ನು ನಿವಾರಿಸಿ, ಆಳವಾಗಿ ಅಗೆಯಲು ಸ್ಥಳಕ್ಕೆ ಜೆಸಿಬಿಯನ್ನು ತರಿಸಿ ಕಾರ್ಯಾಚರಣೆ ಮುಂದುವರಿಸಲು ಎಸ್ಐಟಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದು ಅಗೆತದ ಕಾರ್ಯಕ್ಕೆ ವೇಗ ನೀಡುವ ನಿರೀಕ್ಷೆಯಿದೆ.

Update: 2025-07-29 10:21 GMT

Linked news