ಕಾಂಗ್ರೆಸ್ ನಲ್ಲಿ ದಲಿತರಿಗೆ ಎಲ್ಲಿದೆ ನ್ಯಾಯ?
ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕನನ್ನು ಸಂಪುಟದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಕಿಡಿ ಕಾರಿದೆ.
ದಲಿತ ನಾಯಕರ ಏಳಿಗೆಯನ್ನು ಕಾಂಗ್ರೆಸ್ ಎಂದೂ ಸಹಿಸದು.! ದ್ರೋಹ, ವಂಚನೆ, ಅವಮಾನ, ರಾಜೀನಾಮೆಯೊಂದೇ ಶೋಷಿತರಿಗೆ ಕಾಂಗ್ರೆಸ್ ಕೊಟ್ಟಿರುವ ಬಹುಮಾನ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅರೋಪಿಸಿದೆ. ಅಲ್ಲದೇ ಕಾಂಗ್ರೆಸ್ನಲ್ಲಿ ಎಲ್ಲಿದೆ ನ್ಯಾಯ ಎಂದು ಪ್ರಶ್ನಿಸಿದೆ.
Update: 2025-08-12 03:53 GMT