ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಗಮನ... ... ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್

ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ. ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣವನ್ನು ಘೋಷಿಸಲಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಕಾರಿಡಾರ್ ನಿರ್ಮಿಸಲಾಗುವುದು. ಇದು ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿಯ ಮಾದರಿಯಲ್ಲಿರಲಿದೆ.

Update: 2024-07-23 07:38 GMT

Linked news