ರೇವಣ್ಣ ನಿರೀಕ್ಷಣಾ ಜಮೀನು ಅರ್ಜಿ ವಿಚಾರಣೆ,... ... ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ| ಈ ಕ್ಷಣದ ಅಪ್ಡೇಟ್ಸ್‌...

 ರೇವಣ್ಣ ನಿರೀಕ್ಷಣಾ ಜಮೀನು ಅರ್ಜಿ ವಿಚಾರಣೆ, ಮಧ್ಯಾಹ್ನ 2-45ಕ್ಕೆ ಮುಂದೂಡಿಕೆ

ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆ ನಡೆಸಿದರು.  ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.

Update: 2024-05-04 07:17 GMT

Linked news