ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ
ಹೈದರಾಬಾದ್ ಸಮೀಪ ಸಂಭವಿಸಿದ ಖಾಸಗಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಾರ್ಯಾಲಯ ಆಘಾತ ವ್ತಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದೆ. ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಘೋಷಿಸಿದೆ.
Update: 2025-10-24 03:43 GMT