ಕರ್ನೂಲ್ ಬಸ್ ದುರಂತ| ಒಂದೇ ಕುಟುಂಬದ ನಾಲ್ವರು ಸಾವು
ಕರ್ನೂಲ್ ಬಸ್ ದುರಂತ ಪ್ರಕರಣದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ನೆಲ್ಲೂರ್ ಜಿಲ್ಲೆಯ ಗೊಲ್ಲಾವರಿಪಲ್ಲಿಯ ಗೊಲ್ಲಾ ರಮೇಶ್ (35), ಅನುಷಾ (30), ಮನ್ವಿತಾ (10) ಮತ್ತು ಮನಿಶ್ (12) ಮೃತ ಕುಟುಂಬಸ್ಥರು ಎಂದು ತಿಳಿದುಬಂದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು
ಅಶ್ವಿನ್ ರೆಡ್ಡಿ (36), ಜಿ. ಧಾತ್ರಿ (27), ಕೀರ್ತಿ (30), ಪಂಕಜ್ (28), ಯುವನ್ ಶಂಕರ್ ರಾಜು (22), ತರುಣ್ (27), ಆಕಾಶ್ (31), ಗಿರಿರಾವ್ (48), ಬುನಾ ಸಾಯಿ (33), ಗಣೇಶ್ (30), ಜಯಂತ್ ಪುಷ್ವಾಹ (27), ಪಿಲ್ವಾಮಿನ್ ಬೇಬಿ (64), ಕಿಶೋರ್ ಕುಮಾರ್ (41), ರಮೇಶ್ (30), ಅನುಷಾ (22), ಮೊಹಮ್ಮದ್ (51), ದೀಪಕ್ ಕುಮಾರ್ (24), ಆಂದೋಜ್ ನವೀನ್ ಕುಮಾರ್ (26), ಪ್ರಶಾಂತ್ (32), ಎಂ. ಸತ್ಯನಾರಾಯಣ (28), ಮೇಘನಾಥ್ (25), ವೇಣು ಗುಂಡ (33), ಚರಿತ್ (21), ಚಂದನಾ ಮಂಗಾ (23), ಸಂಧ್ಯಾರಾಣಿ ಮಂಗಾ (43), ಗ್ಲೋರಿಯಾ ಎಲ್ಲೆಸಾ ಶ್ಯಾಮ್ (28), ಸೂರ್ಯ (24), ಹರಿಕಾ (30), ಶ್ರೀಹರ್ಷ (24), ಶಿವ (24), ಶ್ರೀನಿವಾಸ ರೆಡ್ಡಿ (40), ಸುಬ್ರಹ್ಮಣ್ಯಂ (26), ಕೆ.ಅಶೋಕ್ (27), ಎಂ.ಜಿ. ರಾಮರೆಡ್ಡಿ (50), ಉಮಾಪತಿ (32), ಅಮೃತ್ ಕುಮಾರ್ (18), ವೇಣುಗೋಪಾಲ್ ರೆಡ್ಡಿ (24)