ಪ್ರಧಾನಿ ಮೋದಿ ವಿರುದ್ಧ ದೆಹಲಿಯಲ್ಲಿ ಎಎಪಿ ಸದಸ್ಯರಿಂದ ಪ್ರತಿಭಟನೆ

ಆಪರೇಷನ್ ಸಿಂಧೂರ್ ಸಮಯದಲ್ಲಿ ಪಿಒಕೆಯನ್ನು ಮರಳಿ ಪಡೆಯದಿದ್ದಕ್ಕಾಗಿ ಪ್ರಧಾನಿ ಮೋದಿ ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿ ದೆಹಲಿಯಲ್ಲಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಮ್ಮ ಸೈನಿಕರು ಶತ್ರುಗಳನ್ನು ಸೋಲಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ಇದು ಕಾಶ್ಮೀರವನ್ನು ಮರಳಿ ಪಡೆಯುವ ಸಮಯ. ಕದನ ವಿರಾಮಕ್ಕೆ ಒಪ್ಪುವ ಮೂಲಕ ನೀವು ದೇಶಕ್ಕೆ ದ್ರೋಹ ಬಗೆದಿದ್ದೀರಿ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. 


Update: 2025-05-14 08:56 GMT

Linked news