ಆಂಧ್ರ: ವೈಎಸ್‌ಆರ್‌ಸಿಪಿ ರಾಜ್ಯಸಭೆ ಸದಸ್ಯರು ರಾಜೀನಾಮೆ

Update: 2024-08-29 10:36 GMT

ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭೆ ಸದಸ್ಯರಾದ ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ಅವರು ರಾಜೀನಾಮೆ ನೀಡಿದ್ದಾರೆ.

ಉಪಾಧ್ಯಕ್ಷ ಮತ್ತು ರಾಜ್ಯಸಭಾಧ್ಯಕ್ಷ ಜಗದೀಪ್ ಧನಕರ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.  

ಮಸ್ತಾನ್ ರಾವ್ ಅವರ ಅವಧಿ ಜೂನ್ 2028 ರಲ್ಲಿ ಕೊನೆಗೊಳ್ಳಲಿದೆ. ಅವರು ಟಿಡಿಪಿಯಿಂದ ವೈಎಸ್‌ಆರ್‌ಸಿಪಿಗೆ ಪಕ್ಷಾಂತರ ಮಾಡಿದ್ದರು. ಇಬ್ಬರೂ ಟಿಡಿಪಿ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Tags:    

Similar News