Fans War : ಕೆಲ ಕಿಡಿಗೇಡಿಗಳಿಂದ ಪ್ಯಾನ್ಸ್ ವಾರ್ ಆಗುತ್ತದೆ ನಟರು ಮುಂಚೂಣಿಗೆ ಬಂದು ತಡೆಯಬೇಕು ಎಂದ ಉಮೇಶ್ ಬಣಕಾರ್

ನಟ ಸುದೀಪ್ ಬಹಿರಂಗ ವೇದಿಕೆಯಲ್ಲಿ ಆಡಿದ ಮಾತು ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ ವಾರ್ ಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಸುದೀಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು ಸಹಾ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿತ್ತು. ಸ್ಟಾರ್ ವಾರ್ ಬಗ್ಗೆ ನಿರ್ಮಾಪಕ ಉಮೇಶ್ ಬಣಕಾರ್ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ.

Update: 2025-12-24 15:15 GMT

ನಟ ಸುದೀಪ್ ಬಹಿರಂಗ ವೇದಿಕೆಯಲ್ಲಿ ಆಡಿದ ಮಾತು ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ ವಾರ್ ಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಸುದೀಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು ಸಹಾ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿತ್ತು. ಸ್ಟಾರ್ ವಾರ್ ಬಗ್ಗೆ ನಿರ್ಮಾಪಕ ಉಮೇಶ್ ಬಣಕಾರ್ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ.

Tags:    

Similar News