LIVE | ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ?

ನಾಯಕತ್ವ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.‌ಹರಿಪ್ರಸಾದ್ ರಾಜಕೀಯ ಸಂಚಲನ ಹೇಳಿಕೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿರುವ ಬಿ.ಕೆ.‌ಹರಿಪ್ರಸಾದ್ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಅಂತಾ ಹೇಳಿದ್ದು ಯಾಕೆ?

Update: 2025-12-08 08:56 GMT


Tags:    

Similar News