LIVE | ಸಚಿವ ಕೃಷ್ಣ ಬೈರೇಗೌಡ ವಿರುದ್ಧ 20 ಎಕರೆ ಕೆರೆ ಜಮೀನು ಕಬಳಿಕೆ ಆರೋಪ; ರಾಜೀನಾಮೆಗೆ ಆಗ್ರಹ
ಬೆಳಗಾವಿಯ ಸುವರ್ಣಸೌಧದಲ್ಲಿ ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿ, ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ಭೂ ಕಬಳಿಕೆ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.
By : The Federal
Update: 2025-12-17 11:27 GMT