ಅವಘಡ ಸ್ದಳಕ್ಕೆ ಧಾವಿಸಿದ ಪ್ರಧಾನಿ ಮೋದಿ
x

ಅವಘಡ ಸ್ದಳಕ್ಕೆ ಧಾವಿಸಿದ ಪ್ರಧಾನಿ ಮೋದಿ


ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ತಲುಪಿದ್ದಾರೆ. ಪ್ರಧಾನಿಯವರು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮೇಘನಿನಗರ ಪ್ರದೇಶದ ಅಪಘಾತದ ಸ್ಥಳಕ್ಕೆ ನೇರವಾಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು.

Read More
Next Story