ಬಿಬಿಎಂಪಿ ಕಚೇರಿಯಲ್ಲಿ ಕುಳಿತು ಮಳೆ ಮಾಹಿತಿ ಪಡೆದ ಸಿಎಂ, ಡಿಸಿಎಂ


ಧಾರಾಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರೊಂದಿಗೆ ಬಿಬಿಎಂಪಿ ವಾರ್ ರೂಮಲ್ಲಿ ಕುಳಿತು ಮಾಹಿತಿ ಪಡೆದರು. ಅಲ್ಲದೇ, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.

ಸಚಿವ ಕೆ ಜೆ ಜಾರ್ಜ್, ಶಾಸಕ ಹ್ಯಾರಿಸ್, ವಿಧಾನ ಪರಿಷತ್‌ ಸದಸ್ಯರಾದ ಗೋವಿಂದರಾಜ್, ನಜೀರ್ ಅಹ್ಮದ್, ಸೀತಾರಾಮ್, ಸುಧಾಮದಾಸ್ ಮತ್ತಿತರರು ಹಾಜರಿದ್ದರು.

Read More
Next Story