ಕನ್ನಡ ಕಾರ್ಯಕರ್ತರು ವಶಕ್ಕೆ
ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆಗಾಗಿ ಸುಮಾರು ಇಪ್ಪತ್ತು ಬೈಕ್ಗಳಲ್ಲಿ ಕನ್ನಡ ಕಾರ್ಯಕರ್ತರನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡರು. ರೇಸ್ ಕೊರ್ಸ್ ರಸ್ತೆಯ ಫ್ಲೈ ಓವರ್ ಮೇಲೆ ಬಸ್ ಗಳ ತಡೆದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಅನ್ಯರಾಜ್ಯದ ಬಸ್ಗಳನ್ನು ತಡೆ ಕಪ್ಪು ಮಸಿ ಬಳಿದ ಸಾರಾ ಗೋವಿಂದು ಹಾಗೂ ವಾಟಾಳ್ ನಾಗರಾಜ್ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
Next Story