ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯರ ಉತ್ತರಕ್ಕೆ ಆರ್‌. ಅಶೋಕ್‌ ಅಕ್ಷೇಪ


ಆರ್‌ಸಿಬಿ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನಕ್ಕೆ ನೀಡಿದ ಉತ್ತರದ ಬಗ್ಗೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು.

ವಿದೇಶ ಹಾಗೂ ದೇಶದಲ್ಲಿ ನಡೆದ ದುರಂತದ ಬಗ್ಗೆ ಮಾತನಾಡಿದ ಸಿಎಂ, ಆರ್‌ಸಿಬಿ ದುರಂತದ ಬಗ್ಗೆ ಕ್ಷಮೆ ಕೇಳಲಿಲ್ಲ ಹಾಗೂ ಸ್ಪಷ್ಟನೆಯನ್ನೂ ನೀಡಿಲ್ಲ. ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದರೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

 

Read More
Next Story