ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸರ್ಕಾರ ಶೀಘ್ರವೇ ಶ್ವೇತಪತ್ರ ಹೊರಡಿಸಲಿದೆ. ಇದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಅನುದಾನದ ಬಗ್ಗೆ ಜನರಿಗೆ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸರ್ಕಾರ ಶೀಘ್ರವೇ ಶ್ವೇತಪತ್ರ ಹೊರಡಿಸಲಿದೆ. ಇದರಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಅನುದಾನದ ಬಗ್ಗೆ ಜನರಿಗೆ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.