ಮಂಗಳೂರಿನಲ್ಲಿ ಮೂರು ದಿನ ಮದ್ಯದಂಗಡಿ ಬಂದ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಮೂರು ದಿನ ಬಂದ್ ಗೆ ಆದೇಶ ಹೊರಡಿಸಲಾಗದೆ. ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ ಮಂಗಳೂರು ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 4 ನೇತಾರೀಖನವರಿಗೆ ಮದ್ಯದ ಅಂಗಡಿ ಬಂದ್. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Next Story