ಸುಹಾಸ್ ಶೆಟ್ಟಿ ಕೊಲೆಯ ಹಿಂದೆ ಇಲಾಖೆಯ ಕೈವಾಡ?
ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆ ನೆರವಾಯಿತೇ ಎಂಬ ಸಂಶಯವನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಸುಹಾಸ್ ಎಲ್ಲಿದ್ದಾನೆ, ಅವನ ಬಳಿ ಯಾವುದಾದರೂ ಆಯುಧ ಇದೆಯಾ ಇಲ್ಲವಾ? ಅವನ ಚಲನವಲನಗಳ ಬಗ್ಗೆ ಹಂತಕರಿಗೆ ಗೊತ್ತಾಗಿದ್ದು ಹೇಗೆ, ನಮ್ಮ ಅಲ್ಲಿನ ಕಾರ್ಯಕರ್ತರು ಹೇಳುವ ಹಾಗೆ ಇಲಾಖೆಯ ಕೈವಾಡ ಇದೆಯಾ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದರು.
Next Story