ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ
ಮಂಗಳೂರಿನಲ್ಲಿ ಗುರುವಾರ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ನಡುರಸ್ತೆಯಲ್ಲೇ ಬರ್ಬರವಾಗಿ ತಲವಾರ್ನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಇದೀಗ ಸುಹಾಸ್ ಪ್ರಾರ್ಥಿವ ಶರೀರವನ್ನು ಸ್ವಗ್ರಹಕ್ಕೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ. ಶುಕ್ರವಾರ (ಮೇ.2) ಬಂಟ್ವಾಳದ ಕಾರಿಂಜ ಪುಳಿಮಜಲಿನಲ್ಲಿರುವ ಮನೆಯ ಪಕ್ಕದಲ್ಲಿರುವ ತೋಟದಲ್ಲಿ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
Next Story