ಧರ್ಮಸ್ಥಳದಲ್ಲಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್ನಲ್ಲಿ ಗುರವಾರ ಶೋಧ ಕಾರ್ಯ ಮಾಡಬೇಕಿತ್ತು. ಆದರೆ ಸಂಜೆಯಾದರೂ ಎಸ್ಐಟಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದರಿಂದ ಇಂದು ಬಹುತೇಕ ಶೋಧಕಾರ್ಯ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಧರ್ಮಸ್ಥಳದಲ್ಲಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್ನಲ್ಲಿ ಗುರವಾರ ಶೋಧ ಕಾರ್ಯ ಮಾಡಬೇಕಿತ್ತು. ಆದರೆ ಸಂಜೆಯಾದರೂ ಎಸ್ಐಟಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದರಿಂದ ಇಂದು ಬಹುತೇಕ ಶೋಧಕಾರ್ಯ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.