ಬೆಂಗಳೂರು ನಗರದಲ್ಲಿನ ಕೆರೆ, ರಾಜಕಾಲುವೆ, ಉದ್ಯಾನವನ ಹಾಗೂ ಖರಾಬು ಜಮೀನುಗಳು ಸೇರಿದಂತೆ ಸರ್ಕಾರಿ ಜಮೀನನ್ನು ಸಂರಕ್ಷಣೆ ಮಾಡಬೇಕು ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆಗ್ರಹಿಸಿದರು.
ಬೆಂಗಳೂರು ನಗರದಲ್ಲಿನ ಕೆರೆ, ರಾಜಕಾಲುವೆ, ಉದ್ಯಾನವನ ಹಾಗೂ ಖರಾಬು ಜಮೀನುಗಳು ಸೇರಿದಂತೆ ಸರ್ಕಾರಿ ಜಮೀನನ್ನು ಸಂರಕ್ಷಣೆ ಮಾಡಬೇಕು ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆಗ್ರಹಿಸಿದರು.