ಜಾತಿ ಗಣತಿ ಕುರಿತು ಲಿಖಿತವಾಗಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದಾರೆ. ಆಕ್ಷೇಪಗಳು ಇದ್ದರೂ ಸಲ್ಲಿಸಿ ಎಂದು ಹೇಳಿದ್ದಾರೆ.
ಜಾತಿ ಗಣತಿ ಕುರಿತು ಲಿಖಿತವಾಗಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದಾರೆ. ಆಕ್ಷೇಪಗಳು ಇದ್ದರೂ ಸಲ್ಲಿಸಿ ಎಂದು ಹೇಳಿದ್ದಾರೆ.