ಸಿಎಂಗೆ ಸಂಕಷ್ಟ ಬಂದಾಗ ಜಾತಿಗಣತಿ ನೆನಪಿಗೆ ಬರುತ್ತೆ


ರಾಜ್ಯದಲ್ಲಿ ಆಡಳಿತ ಹಳಿತಪ್ಪಿದೆ. ಸರ್ಕಾರ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದು, ಸಿಎಂ ಕುರ್ಚಿ ಅಲುಗಾಡುತ್ತಿದೆ. ಮುಖ್ಯಮಂತ್ರಿ ಅವರಿಗೆ ಸಂಕಷ್ಟ ಎದುರಾದಾಗಲೆಲ್ಲಾ ಜಾತಿಗಣತಿ ನೆನಪಿಗೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

Read More
Next Story