ಕರ್ನಾಟಕ ನಕ್ಸಲ್‌ ಮುಕ್ತ ರಾಜ್ಯ; ಗೃಹ ಸಚಿವ ಘೋಷಣೆ


ಆರೂ ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಈಗ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಘೋಷಿಸಿದರು.

Read More
Next Story