ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆಗೆ ಚಿಂತನೆ; ಸಿಎಂ


ಕರ್ನಾಟಕದಲ್ಲಿ ನಕ್ಸಲ್‌ ಚಟುವಟಿಕೆ ಮುಕ್ತಾಯವಾಗಿದೆ. ಹಾಗಾಗಿ ನಕ್ಸಲ್‌ ನಿಗ್ರಹ ಪಡೆಯ ಅಗತ್ಯತೆ ಇಲ್ಲ. ಎಎನ್‌ಎಫ್‌ ಸಂಸ್ಥೆಯನ್ನು ವಿಸರ್ಜಿಸುವ ಕುರಿತು ಶೀಘ್ರ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More
Next Story