ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಮುಕ್ತಾಯವಾಗಿದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಅಗತ್ಯತೆ ಇಲ್ಲ. ಎಎನ್ಎಫ್ ಸಂಸ್ಥೆಯನ್ನು ವಿಸರ್ಜಿಸುವ ಕುರಿತು ಶೀಘ್ರ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಮುಕ್ತಾಯವಾಗಿದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಅಗತ್ಯತೆ ಇಲ್ಲ. ಎಎನ್ಎಫ್ ಸಂಸ್ಥೆಯನ್ನು ವಿಸರ್ಜಿಸುವ ಕುರಿತು ಶೀಘ್ರ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.