नई दिल्ली रेलवे स्टेशन पर हुए हादसे में महाकुंभ जा रहे श्रद्धालुओं की दर्दनाक मौत बेहद दुखद एवं पीड़ादायक है। ईश्वर उनकी आत्माओं को शांति प्रदान करें। हादसे में जिन परिवारों ने अपनों को खोया उन सभी के प्रति मेरी संवेदनाएँ हैं।
"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಮಹಾ ಕುಂಭ ಮೇಳಕ್ಕೆ ಹೋಗುವ ಭಕ್ತರ ದುರಂತ ಸಾವು ಅತ್ಯಂತ ದುಃಖಕರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಟ್ವೀಟ್ ಮಾಡಿದ್ದಾರೆ.