ಸರ್ಕಾರದ ವಿರುದ್ಧ ಸದನದ ಒಳಗೂ, ಹೊರಗು ಪ್ರತಿಭಟನೆ


ರಾಜ್ಯದಲ್ಲಿ  ರೈತರು ರಸಗೊಬ್ಬರಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕಕ್ಕೆ ಯಾವುದೇ ಹೊಸ ನೀರಾವರಿ ಯೋಜನೆಗಳು ಇಲ್ಲದಾಗಿದೆ. ಪರೀಕ್ಷೆ ನಡೆಸಿ ನಾಲ್ಕು ವರ್ಷವಾದರೂ ಪಿಎಸ್‌ಐ ನೇಮಕಾತಿ ಆದೇಶ ನೀಡಿಲ್ಲ. ಈ ಎಲ್ಲ ವಿಚಾರಗಳನ್ನು ಪ್ರಸ್ತಾಪಿಸಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

 

Read More
Next Story