ಮತದಾನ ಮಾಡುವುದು ಎಲ್ಲರ ಆದ್ಯ ಕರ್ತವ್ಯ, ಎಲ್ಲರೂ ತಪ್ಪದೇ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಮತದಾನ ಮಾಡುವುದು ಎಲ್ಲರ ಆದ್ಯ ಕರ್ತವ್ಯ, ಎಲ್ಲರೂ ತಪ್ಪದೇ ಮತದಾನ ಮಾಡಬೇಕು: ಸುತ್ತೂರು ಶ್ರೀಗಳು

ಸುತ್ತೂರು ದೇಶೀಕೇಂದ್ರ ಶ್ರೀಗಳು ಸುತ್ತೂರಿನಲ್ಲಿ ಮತದಾನ ಮಾಡಿದರು. ಆ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ʻʻವರುಣ ವಿಧಾನಸಭಾ ವ್ಯಾಪ್ತಿಗೆ ಬರುವ ಸುತ್ತೂರು ಲೋಕಸಭಗೆ ಚುನಾವಣೆ ನಡೆಯುತ್ತಿದೆ. ಐದು ವರ್ಷಗಳಿಗೊಮ್ಮೆ ಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವುದು ಅವರ ಆದ್ಯ ಕರ್ತವ್ಯಬಾಗಿದೆ ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕುʼʼ ಎಂದು ಹೇಳಿದರು.

Read More
Next Story