ಮೂವರೂ ಮಾಜಿ ಸಿಎಂ ಜಯಭೇರಿ

ಈ ಬಾರಿ ಲೋಕಸಭಾ ಕಣಕ್ಕಿಳಿದಿದ್ದ ರಾಜ್ಯದ ಮೂವರೂ ಮಾಜಿ ಮುಖ್ಯಮಂತ್ರಿಗಳು ಜಯ ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳಾಗಿದ್ದ ಬಸವರಾಜ ಬೊಮ್ಮಾಯಿ(ಹಾವೇರಿ ಕ್ಷೇತ್ರ) ಮತ್ತು ಜಗದೀಶ್‌ ಶೆಟ್ಟರ್(ಬೆಳಗಾವಿ ಕ್ಷೇತ್ರ) ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ(ಮಂಡ್ಯ ಲೋಕಸಭಾ ಕ್ಷೇತ್ರ) ತಮ್ಮ ಎದುರಾಳಿ ಕಾಂಗ್ರೆಸ್‌ ಅಭ್ಯರ್ಥಿಗಳ ವಿರುದ್ಧ ಜಯಗಳಿಸಿ ಲೋಕಸಭೆಗೆ ಪ್ರವೇಶಿಸಿದ್ದಾರೆ.

Read More
Next Story