ನಾಯ್ಡು, ನಿತೀಶ್, ನವೀನ್ ಸಂಪರ್ಕಿಸಿದ ಶರದ್ ಪವಾರ್: ಚುನಾವಣೆ ಫಲಿತಾಂಶ ಅಚ್ಚರಿಯನ್ನು ಹುಟ್ಟುಹಾಕಿದ್ದು,ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದರೂ, ಬಹುಮತಕ್ಕಿಂತ ಕಡಿಮೆ ಸಾಧನೆ ಮಾಡಿದೆ. ಕೆಲವು ಎನ್‌ಡಿಎ ಪಕ್ಷಗಳು ಇಂಡಿಯ ಒಕ್ಕೂಟವನ್ನು ಬೆಂಬಲಿಸುವ ಸಾಧ್ಯತೆಯನ್ನು ಚರ್ಚಿಸಲಾಗುತ್ತಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ಮಧ್ಯಾಹ್ನ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.

Read More
Next Story