ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವು ಕರ್ನಾಟಕ ನೀಡಲಿದೆ: ಸಿದ್ದರಾಮಯ್ಯ

ಕೇರಳದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 90ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಇಂತಹ ಸಂಕಷ್ಟದ ಸಮಯದಲ್ಲಿ ನಾವು ನೆರೆಯ ಕೇರಳದ ಜನರೊಂದಿಗೆ ನಿಲ್ಲಲಿದ್ದೇವೆ. ನಮ್ಮ ಸರ್ಕಾರ ಕೇರಳಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Read More
Next Story