ಸಂತಾಪ ಸೂಚಿಸಿದ ಪ್ರಿಯಾಂಕಾ ಗಾಂಧಿ:

ಮೆಪ್ಪಾಡಿ ಬಳಿ ಭಾರೀ ಭೂಕುಸಿತದಿಂದ ಉಂಟಾದ ವಿನಾಶವನ್ನು ನೋಡಿ ತುಂಬಾ ದುಃಖವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ʻಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರಿಗೂ ನನ್ನ ಸಂತಾಪ ಮತ್ತು ಪ್ರಾರ್ಥನೆಗಳು... ಎಲ್ಲರನ್ನೂ ಆದಷ್ಟು ಬೇಗ ಸುರಕ್ಷಿತವಾಗಿ ಕರೆತರುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸುತ್ತೇನೆ. ಯುಡಿಎಫ್ ಕಾರ್ಯಕರ್ತರು ತಮ್ಮಿಂದಾದ ಎಲ್ಲ ನೆರವು ನೀಡಬೇಕೆಂದು ವಿನಂತಿಸುತ್ತೇನೆʼʼ ಎಂದು ಬರೆದಿದ್ದಾರೆ.

Read More
Next Story