ಕಾಲ್ತುಳಿತ ದುರಂತದ ವರದಿ ಕೇಳಿದ ಕೇಂದ್ರ

ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ತಮಿಳುನಾಡು ಸರ್ಕಾರದಿಂದ ವರದಿ ಕೇಳಿದೆ.

ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿದೆ. 

Read More
Next Story