
ರಾಜಣ್ಣ ವಜಾಗೆ ಸಿಎಂ ಸ್ಪಷ್ಟನೆ ನೀಡಲಿ ಎಂದ ಅಶೋಕ್
ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ವಿಷಯ ಪ್ರಸ್ತಾಪಿಸಿ, ಸಿಎಂ ಅವರಿಂದ ಉತ್ತರ ಕೋರಿದರು. ಕಾನೂನು ಸಚಿವ ಎಚ್.ಕೆ. ಪಾಟೀಲರು ಏನೂ ಆಗಿಯೇ ಇಲ್ಲಎಂದು ಹೇಳುತ್ತಿದ್ದಾರೆ. ಹಾಗಾದರೆ ಅಧಿವೇಶನ ನಡೆಯುವ ಸಂದರ್ಭದಲ್ಲೇ ಏಕಾಏಕಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದು ಏಕೆ?, ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
Next Story