ಸಿಂಧೂ ನದಿ ನೀರು ತಡೆದರೆ ರಕ್ತ ಹರಿಯುತ್ತದೆ : ಪಿಪಿಪಿ ಎಚ್ಚರಿಕೆ

ಸಿಂಧೂ ನದಿ ನೀರು ಸ್ಥಗಿತಗೊಳಿಸುವ ಭಾರತದ ನಿರ್ಧಾರಕ್ಕೆ ಪಾಕ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಕೂಡ ಭಾರತದ ಕ್ರಮವನ್ನು ಟೀಕಿಸಿದ್ದು, ಸಿಂಧೂ ನಮ್ಮದು. ನೀರು ನಿಲ್ಲಿಸದಿದ್ದರೆ ನಿಮ್ಮ ರಕ್ತ ಹರಿಯುತ್ತದೆ ಎನ್ನುವ ಮೂಲಕ ಯುದ್ಧಕ್ಕೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
Next Story